ಕಪ್ಪಿಂಗ್ ಥೆರಪಿಯು ಕುತ್ತಿಗೆ ನೋವು, ಬೆನ್ನು ನೋವು ಹಾಗೂ ಭುಜದ ಒತ್ತಡವನ್ನು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ. ಎಲ್ಲರೂ ಈ ಚಿಕಿತ್ಸೆಯನ್ನು ಮಾಡಿಸಬಾರದು. ಅನೇಕ ಜನರು ಇತ್ತೀಚಿನ ದಿನಗಳಲ್ಲಿ ದೇಹದ ನೋವು ಹಾಗೂ ಸ್ನಾಯು ಸೆಳೆತವನ್ನು ನಿವಾರಿಸಲು ಕಪ್ಪಿಂಗ್ ಥೆರಪಿ ಚಿಕಿತ್ಸೆಯನ್ನು ಬಯಸುತ್ತಾರೆ. ಇದು ಆಧುನಿಕ ಚಿಕಿತ್ಸೆಯಲ್ಲ, ಪ್ರಾಚೀನ ಈಜಿಪ್ಟ್ ಮತ್ತು ಚೀನಾದಲ್ಲಿ ಸಾವಿರಾರು ವರ್ಷಗಳಿಂದ ಬಳಸಲಾಗುತ್ತಿರುವ ಪ್ರಾಚೀನ ಥೆರಪಿಯಾಗಿದೆ. ಅತಿಯಾದ ಪರಿಶ್ರಮ ಇಲ್ಲವೇ ದೀರ್ಘಕಾಲ ಕುಳಿತುಕೊಳ್ಳುವುದರಿಂದ ಉಂಟಾಗುವ ಬೆನ್ನು ಮತ್ತು ಕುತ್ತಿಗೆ ನೋವಿಗೆ ಚಿಕಿತ್ಸೆ ನೀಡಲು ಇದನ್ನು...
Archives: Articles
ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ಪತ್ರಿಕಾಪ್ರಕಟಣೆ ಮೂಲಕ ಆಂಧ್ರ...
ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ
ಭಾರತದ ಬಾಹ್ಯಾಕಾಶ ಕನಸಿಗೆ ಬಲ: ಗಗನಯಾನ ಪ್ಯಾರಾಚೂಟ್ ವಿನ್ಯಾಸ ಯಶಸ್ವಿ ಪರೀಕ್ಷೆ ಭಾರತದ ಮಾನವ ಬಾಹ್ಯಾಕಾಶ ಹಾರಾಟ ಯೋಜನೆ ಗಗನಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿ (TBRL) ಯಲ್ಲಿ ಡ್ರೋಗ್ (ಡ್ರ್ಯಾಗ್) ಪ್ಯಾರಾಚೂಟ್ಗಾಗಿ ಯಶಸ್ವಿ ಅರ್ಹತಾ ಮಟ್ಟದ ಲೋಡ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯನ್ನು TBRL ನಲ್ಲಿರುವ ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ (RTRS) ಸೌಲಭ್ಯದಲ್ಲಿ ಫೆಬ್ರವರಿ ೧೮, ೨೦೨೬ ರಂದು ಯಶಸ್ವಿಯಾಗಿ...
ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್
ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ...
ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ
ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ ಬ್ರಿಟಿಷ್ ಆಡಳಿತವು ಭಾರತದಲ್ಲಿ ಬೆಳೆಸಿರುವ ಗುಲಾಮಗಿರಿ ಸ್ಥಿತಿಯನ್ನು ನಾವು ತೊಡೆದು ಹಾಕುತ್ತೇವೆ ಎನ್ನುತ್ತಿರುವ ಮೋದಿ ಸರ್ಕಾರ (ಮೋದಿ ಸರ್ಕಾರ) ಈ ಈಗ ರಾಷ್ಟ್ರಪತಿ ಭವನದಲ್ಲಿ ಸ್ವತಂತ್ರ ಭಾರತದ ಮೊದಲ ಗವರ್ನರ್ ಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಅಶೋಕ್ ಮಂಟಪದ ಬಳಿಯ ಗ್ರ್ಯಾಂಡ್ ಓಪನ್ ಮೆಟ್ಟಿಲುಗಳ ಮೇಲೆ ಇಲ್ಲಿಯವರೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟ್ಯೆನ್ಸ್ (ಎಡ್ವಿನ್ ಲುಟ್ಯೆನ್ಸ್) ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈಗ ಲುಟೆನ್ಸ್ ಅವರ ಪ್ರತಿಮೆಯನ್ನು ಬದಲಿಸಿ...
ಟ್ರಂಪ್ ಹುಚ್ಚಾಟ
ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್? ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ ೬-೩ ಅನುಪಾತದಲ್ಲಿ ಮಹತ್ವದ ತೀರ್ಪು ಪ್ರಕಟವಾಗಲು ಕಾರಣರಾದರು. ಇದು ಭಾರತ ಸೇರಿದಂತೆ ಹಲವು ದೇಶಗಳಿಗೆ ಅನುಕೂಲಕರವಾಗಿದೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ...
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ
ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಮಿಳುನಾಡು ವಿದ್ಯುತ್ ವಿತರಣಾ ಕಂಪನಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ರಾಜ್ಯದ ಹಣವನ್ನು ವಿತರಿಸುತ್ತಾ ಹೋದರೆ ದೇಶದ ಅಭಿವೃದ್ಧಿಗೆ ತೊಡಕಾಗುತ್ತದೆ. ಚುನಾವಣೆಗೂ ಮುನ್ನ ಯಾವಾಗಲೂ ಯೋಜನೆಗಳು ಘೋಷಣೆಯಾಗುತ್ತವೆ? ಇದು ಎಷ್ಟು ಕಾಲ ಮುಂದುವರಿಯುತ್ತದೆ? ಎಂದು ಪ್ರಶ್ನಿಸಿದರು. ಬಡವರು,...
ಕೂಡಲೇ ದೇಶ ತೊರೆಯಿರಿ – ಇರಾನ್ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು, ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.೫ ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ...
ಹೋಮದ ಭಸ್ಮದ ಮಹತ್ವ
-ಗುರುರಾಜ ಮ. ದೇಶಕುಲಕರ್ಣಿ ಹೋಮ ತಿಲಕಧಾರಣೆಯು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿದೆ. ಹೋಮದ ಭಸ್ಮದಲ್ಲಿರುವ ಗಿಡಮೂಲಿಕೆಗಳ ಔಷಧೀಯ ಗುಣಗಳು ಮನಸ್ಸಿಗೆ ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ, ಅಂದರೆ ಸುಮಾರು ಒಂದು ತಿಂಗಳ ಕಾಲ, ಈ ತಿಲಕವನ್ನು ಧರಿಸಬಹುದು. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ...
ವರ್ಣರಂಜಿತ ಧ್ವಜ ಟಿಬೇಟ್ನವರ ಬೈಕ್ಗಳಲ್ಲಿ ಹಾಕುವುದೇಕೆ?
ಒಂದಷ್ಟು ಕಾರ್ಗಳ ಹಿಂಬದಿಯಲ್ಲಿ, ಬೈಕ್ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್ ರೈಡ್ ಹೋಗುವಂತಹ ಬೈಕರ್ಸ್ ತಮ್ಮ ಬೈಕ್ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್ ಅನ್ನು ಹಾಕಿರುತ್ತಾರೆ. ಹೆಚ್ಚಿನವರು ಇದನ್ನು ಫ್ಯಾಶನ್ಗಾಗಿ, ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ, ಆದ್ರೆ ಹೀಗೆ ಬೈಕ್ಗಳಲ್ಲಿ ಈ ಫ್ಲ್ಯಾಗ್ ಹಾಕುವುದರ ಹಿಂದೆಯೂ ಒಂದು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಲಡಾಕ್ನಂತಹ ಹಿಲ್ ಸ್ಟೇಷನ್ಗಳಿ ಬೈಕ್ ರೈಡ್ ಹೋಗುವಂತಹದ್ದು ಟ್ರೆಂಡ್ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್...









