Bengaluru, Karnataka – NSURE Reliable Power Solution proudly announced the launch of its new product at a grand event held today in Bengaluru. The launch ceremony witnessed the presence of dealers, distributors, business partners, media representatives, and distinguished guests from across the INDIA. NSURE Reliable Power Solution has emerged as a trusted name in the...
Author: Leader Judgement (Leader Judgement)
ಪವರ್ ಆ್ಯಂಡ್ ಎನರ್ಜಿ ಸೊಲ್ಯೂಷನ್ಸ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಎನ್ಸ್ಯೂರ್ (ENSURE) ಪವರ್ಸೊಲ್ಯೂಷನ್ಸ್
ಪವರ್ ಆ್ಯಂಡ್ ಎನರ್ಜಿ ಸೊಲ್ಯೂಷನ್ಸ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಎನ್ಸ್ಯೂರ್ (ENSURE) ಪವರ್ಸೊಲ್ಯೂಷನ್ಸ್ ವತಿಯಿಂದ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಕಂಪನಿಯ ಆಡಳಿತಮಂಡಳಿಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ENSURE ರಿಲೈಯಬಲ್ ಪವರ್ಸೊಲ್ಯೂಷನ್ನ ಆಡಳಿತ ಮಂಡಳಿ, “ಹೊಸ ಉತ್ಪನ್ನವು ಗ್ರಾಹಕರು ಮತ್ತು ಚಾನೆಲ್ ಪಾಲುದಾರರಿಗೆ ಬಲವಾದ ಮೌಲ್ಯವನ್ನು ಸೃಷ್ಟಿಸುತ್ತದೆ ಮತ್ತು ಮಾರುಕಟ್ಟೆಯಲ್ಲಿ ಕಂಪನಿಯ ಬೆಳೆಯುತ್ತಿರುವ ಉಪಸ್ಥಿತಿಯನ್ನು ಬಲಪಡಿಸುತ್ತದೆ” ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿತು. “ನಾವು...
ಚಿಕಿತ್ಸೆ -ಆರೋಗ್ಯ – ಏನಿದು? ಕಪ್ಪಿಂಗ್ ಥೆರಪಿ
ಕಪ್ಪಿಂಗ್ ಥೆರಪಿಯು ಕುತ್ತಿಗೆ ನೋವು, ಬೆನ್ನು ನೋವು ಹಾಗೂ ಭುಜದ ಒತ್ತಡವನ್ನು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ. ಎಲ್ಲರೂ ಈ ಚಿಕಿತ್ಸೆಯನ್ನು ಮಾಡಿಸಬಾರದು. ಅನೇಕ ಜನರು ಇತ್ತೀಚಿನ ದಿನಗಳಲ್ಲಿ ದೇಹದ ನೋವು ಹಾಗೂ ಸ್ನಾಯು ಸೆಳೆತವನ್ನು ನಿವಾರಿಸಲು ಕಪ್ಪಿಂಗ್ ಥೆರಪಿ ಚಿಕಿತ್ಸೆಯನ್ನು ಬಯಸುತ್ತಾರೆ. ಇದು ಆಧುನಿಕ ಚಿಕಿತ್ಸೆಯಲ್ಲ, ಪ್ರಾಚೀನ ಈಜಿಪ್ಟ್ ಮತ್ತು ಚೀನಾದಲ್ಲಿ ಸಾವಿರಾರು ವರ್ಷಗಳಿಂದ ಬಳಸಲಾಗುತ್ತಿರುವ ಪ್ರಾಚೀನ ಥೆರಪಿಯಾಗಿದೆ. ಅತಿಯಾದ ಪರಿಶ್ರಮ ಇಲ್ಲವೇ ದೀರ್ಘಕಾಲ ಕುಳಿತುಕೊಳ್ಳುವುದರಿಂದ ಉಂಟಾಗುವ ಬೆನ್ನು ಮತ್ತು ಕುತ್ತಿಗೆ ನೋವಿಗೆ ಚಿಕಿತ್ಸೆ ನೀಡಲು ಇದನ್ನು...
ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ಪತ್ರಿಕಾಪ್ರಕಟಣೆ ಮೂಲಕ ಆಂಧ್ರ...
ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ಪತ್ರಿಕಾಪ್ರಕಟಣೆ ಮೂಲಕ ಆಂಧ್ರ...
ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ
ಭಾರತದ ಬಾಹ್ಯಾಕಾಶ ಕನಸಿಗೆ ಬಲ: ಗಗನಯಾನ ಪ್ಯಾರಾಚೂಟ್ ವಿನ್ಯಾಸ ಯಶಸ್ವಿ ಪರೀಕ್ಷೆ ಭಾರತದ ಮಾನವ ಬಾಹ್ಯಾಕಾಶ ಹಾರಾಟ ಯೋಜನೆ ಗಗನಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿ (TBRL) ಯಲ್ಲಿ ಡ್ರೋಗ್ (ಡ್ರ್ಯಾಗ್) ಪ್ಯಾರಾಚೂಟ್ಗಾಗಿ ಯಶಸ್ವಿ ಅರ್ಹತಾ ಮಟ್ಟದ ಲೋಡ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯನ್ನು TBRL ನಲ್ಲಿರುವ ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ (RTRS) ಸೌಲಭ್ಯದಲ್ಲಿ ಫೆಬ್ರವರಿ ೧೮, ೨೦೨೬ ರಂದು ಯಶಸ್ವಿಯಾಗಿ...
ಸಂಶೋಧನೆ
ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ ಭಾರತದ ಬಾಹ್ಯಾಕಾಶ ಕನಸಿಗೆ ಬಲ: ಗಗನಯಾನ ಪ್ಯಾರಾಚೂಟ್ ವಿನ್ಯಾಸ ಯಶಸ್ವಿ ಪರೀಕ್ಷೆ ಭಾರತದ ಮಾನವ ಬಾಹ್ಯಾಕಾಶ ಹಾರಾಟ ಯೋಜನೆ ಗಗನಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿ (TBRL) ಯಲ್ಲಿ ಡ್ರೋಗ್ (ಡ್ರ್ಯಾಗ್) ಪ್ಯಾರಾಚೂಟ್ಗಾಗಿ ಯಶಸ್ವಿ ಅರ್ಹತಾ ಮಟ್ಟದ ಲೋಡ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯನ್ನು TBRL ನಲ್ಲಿರುವ ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ (RTRS)...
ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್
ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ...
ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್
ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ...






