Home Leader Judgement

Author: Leader Judgement (Leader Judgement)

Post
ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ

ತಿರುಪತಿ: ತುಪ್ಪ ಕ್ವಾಲಿಟಿ ಪರೀಕ್ಷೆಗೆ ಇ-ಟಂಗ್, ಇ-ನೋಸ್ ಲ್ಯಾಬ್ ಬಳಕೆ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಶ್ರೀವಾರಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಗುಣಮಟ್ಟದ ವಿಷಯದಲ್ಲಿ ವಿವಾದಗಳಿರುವ ಹೊತ್ತಿನಲ್ಲಿ, ಅದರ ಪರೀಕ್ಷೆಗೆಂದು ‘ಇ-ಟಂಗ್ ಮತ್ತು ಇ-ನೋಸ್’ ಎಂಬ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಟಿಟಿಡಿ ಘೋಷಿಸಿದೆ. ಪತ್ರಿಕಾಪ್ರಕಟಣೆ ಮೂಲಕ ಆಂಧ್ರ...

Article
ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ

ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ

ಭಾರತದ ಬಾಹ್ಯಾಕಾಶ ಕನಸಿಗೆ ಬಲ: ಗಗನಯಾನ ಪ್ಯಾರಾಚೂಟ್ ವಿನ್ಯಾಸ ಯಶಸ್ವಿ ಪರೀಕ್ಷೆ ಭಾರತದ ಮಾನವ ಬಾಹ್ಯಾಕಾಶ ಹಾರಾಟ ಯೋಜನೆ ಗಗನಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿ (TBRL) ಯಲ್ಲಿ ಡ್ರೋಗ್ (ಡ್ರ‍್ಯಾಗ್) ಪ್ಯಾರಾಚೂಟ್‌ಗಾಗಿ ಯಶಸ್ವಿ ಅರ್ಹತಾ ಮಟ್ಟದ ಲೋಡ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯನ್ನು TBRL ನಲ್ಲಿರುವ ರೈಲ್ ಟ್ರ‍್ಯಾಕ್ ರಾಕೆಟ್ ಸ್ಲೆಡ್ (RTRS) ಸೌಲಭ್ಯದಲ್ಲಿ ಫೆಬ್ರವರಿ ೧೮, ೨೦೨೬ ರಂದು ಯಶಸ್ವಿಯಾಗಿ...

Post
ಸಂಶೋಧನೆ

ಸಂಶೋಧನೆ

ಗಗನಯಾನಕ್ಕೆ ಮೈಲಿಗಲ್ಲು: DRDO Parachute ಯಶಸ್ವಿ ಪರೀಕ್ಷೆ ಭಾರತದ ಬಾಹ್ಯಾಕಾಶ ಕನಸಿಗೆ ಬಲ: ಗಗನಯಾನ ಪ್ಯಾರಾಚೂಟ್ ವಿನ್ಯಾಸ ಯಶಸ್ವಿ ಪರೀಕ್ಷೆ ಭಾರತದ ಮಾನವ ಬಾಹ್ಯಾಕಾಶ ಹಾರಾಟ ಯೋಜನೆ ಗಗನಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿ (TBRL) ಯಲ್ಲಿ ಡ್ರೋಗ್ (ಡ್ರ‍್ಯಾಗ್) ಪ್ಯಾರಾಚೂಟ್‌ಗಾಗಿ ಯಶಸ್ವಿ ಅರ್ಹತಾ ಮಟ್ಟದ ಲೋಡ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯನ್ನು TBRL ನಲ್ಲಿರುವ ರೈಲ್ ಟ್ರ‍್ಯಾಕ್ ರಾಕೆಟ್ ಸ್ಲೆಡ್ (RTRS)...

Article
ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್

ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್

ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ...

Post
ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್

ಇನ್ನು ೩ ವರ್ಷದಲ್ಲಿ ಆಕಾಶದಲ್ಲೂ ಎಐ ಕೆಲಸ: ಎಲಾನ್ ಮಸ್ಕ್

ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಭೂಮಿಯಲ್ಲಿ ಸೌರಫಲಕಗಳ ಮೇಲೆ ಶೇ.೧೦೦ಕ್ಕಿಂತ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಇದರಿಂದ ಸೋಲಾರ್ ಪಾರ್ಕ್ ನಿರ್ಮಾಣ ದುಬಾರಿಯಾಗುತ್ತದೆ. ಇದನ್ನು ತಪ್ಪಿಸಲು ವಿಂಡ್ ಮಿಲ್‌ಗಳನ್ನು ಸ್ಥಾಪಿಸಿದರೆ, ಇವುಗಳ ಭವಿಷ್ಯವಿರುವುದು ೨೦೩೦ರ ವರೆಗೆ ಮಾತ್ರ. ಪ್ರಸ್ತುತ ಜಗತ್ತಿನಲ್ಲಿ ಅವುಗಳಿಗೆ ಬೇಕಾಗುವ ಬೃಹತ್ ರೆಕ್ಕೆ ಸೇರಿದಂತೆ ಇತರೆ ಭಾಗಗಳನ್ನು ತಯಾರಿಸುವ ಕೇವಲ...

Article
ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ  ಬ್ರಿಟಿಷ್ ಆಡಳಿತವು ಭಾರತದಲ್ಲಿ ಬೆಳೆಸಿರುವ ಗುಲಾಮಗಿರಿ ಸ್ಥಿತಿಯನ್ನು ನಾವು ತೊಡೆದು ಹಾಕುತ್ತೇವೆ ಎನ್ನುತ್ತಿರುವ ಮೋದಿ ಸರ್ಕಾರ (ಮೋದಿ ಸರ್ಕಾರ) ಈ ಈಗ ರಾಷ್ಟ್ರಪತಿ ಭವನದಲ್ಲಿ ಸ್ವತಂತ್ರ ಭಾರತದ ಮೊದಲ ಗವರ್ನರ್ ಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಅಶೋಕ್ ಮಂಟಪದ ಬಳಿಯ ಗ್ರ‍್ಯಾಂಡ್ ಓಪನ್ ಮೆಟ್ಟಿಲುಗಳ ಮೇಲೆ ಇಲ್ಲಿಯವರೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟ್ಯೆನ್ಸ್ (ಎಡ್ವಿನ್ ಲುಟ್ಯೆನ್ಸ್) ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈಗ ಲುಟೆನ್ಸ್ ಅವರ ಪ್ರತಿಮೆಯನ್ನು ಬದಲಿಸಿ...

Post
ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

 ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ  ಬ್ರಿಟಿಷ್ ಆಡಳಿತವು ಭಾರತದಲ್ಲಿ ಬೆಳೆಸಿರುವ ಗುಲಾಮಗಿರಿ ಸ್ಥಿತಿಯನ್ನು ನಾವು ತೊಡೆದು ಹಾಕುತ್ತೇವೆ ಎನ್ನುತ್ತಿರುವ ಮೋದಿ ಸರ್ಕಾರ (ಮೋದಿ ಸರ್ಕಾರ) ಈ ಈಗ ರಾಷ್ಟ್ರಪತಿ ಭವನದಲ್ಲಿ ಸ್ವತಂತ್ರ ಭಾರತದ ಮೊದಲ ಗವರ್ನರ್ ಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಅಶೋಕ್ ಮಂಟಪದ ಬಳಿಯ ಗ್ರ‍್ಯಾಂಡ್ ಓಪನ್ ಮೆಟ್ಟಿಲುಗಳ ಮೇಲೆ ಇಲ್ಲಿಯವರೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟ್ಯೆನ್ಸ್ (ಎಡ್ವಿನ್ ಲುಟ್ಯೆನ್ಸ್) ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈಗ ಲುಟೆನ್ಸ್ ಅವರ ಪ್ರತಿಮೆಯನ್ನು ಬದಲಿಸಿ...

Article
ಟ್ರಂಪ್ ಹುಚ್ಚಾಟ

ಟ್ರಂಪ್ ಹುಚ್ಚಾಟ

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್? ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್‌ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ ೬-೩ ಅನುಪಾತದಲ್ಲಿ ಮಹತ್ವದ ತೀರ್ಪು ಪ್ರಕಟವಾಗಲು ಕಾರಣರಾದರು. ಇದು ಭಾರತ ಸೇರಿದಂತೆ ಹಲವು ದೇಶಗಳಿಗೆ ಅನುಕೂಲಕರವಾಗಿದೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ...

Post
ಟ್ರಂಪ್ ಹುಚ್ಚಾಟ

ಟ್ರಂಪ್ ಹುಚ್ಚಾಟ

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್? ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್‌ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ ೬-೩ ಅನುಪಾತದಲ್ಲಿ ಮಹತ್ವದ ತೀರ್ಪು ಪ್ರಕಟವಾಗಲು ಕಾರಣರಾದರು. ಇದು ಭಾರತ ಸೇರಿದಂತೆ ಹಲವು ದೇಶಗಳಿಗೆ ಅನುಕೂಲಕರವಾಗಿದೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ...

Article
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಮಿಳುನಾಡು ವಿದ್ಯುತ್ ವಿತರಣಾ ಕಂಪನಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ರಾಜ್ಯದ ಹಣವನ್ನು ವಿತರಿಸುತ್ತಾ ಹೋದರೆ ದೇಶದ ಅಭಿವೃದ್ಧಿಗೆ ತೊಡಕಾಗುತ್ತದೆ. ಚುನಾವಣೆಗೂ ಮುನ್ನ ಯಾವಾಗಲೂ ಯೋಜನೆಗಳು ಘೋಷಣೆಯಾಗುತ್ತವೆ? ಇದು ಎಷ್ಟು ಕಾಲ ಮುಂದುವರಿಯುತ್ತದೆ? ಎಂದು ಪ್ರಶ್ನಿಸಿದರು. ಬಡವರು,...