Home Leader Judgement

Author: Leader Judgement (Leader Judgement)

Article
ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ  ಬ್ರಿಟಿಷ್ ಆಡಳಿತವು ಭಾರತದಲ್ಲಿ ಬೆಳೆಸಿರುವ ಗುಲಾಮಗಿರಿ ಸ್ಥಿತಿಯನ್ನು ನಾವು ತೊಡೆದು ಹಾಕುತ್ತೇವೆ ಎನ್ನುತ್ತಿರುವ ಮೋದಿ ಸರ್ಕಾರ (ಮೋದಿ ಸರ್ಕಾರ) ಈ ಈಗ ರಾಷ್ಟ್ರಪತಿ ಭವನದಲ್ಲಿ ಸ್ವತಂತ್ರ ಭಾರತದ ಮೊದಲ ಗವರ್ನರ್ ಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಅಶೋಕ್ ಮಂಟಪದ ಬಳಿಯ ಗ್ರ‍್ಯಾಂಡ್ ಓಪನ್ ಮೆಟ್ಟಿಲುಗಳ ಮೇಲೆ ಇಲ್ಲಿಯವರೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟ್ಯೆನ್ಸ್ (ಎಡ್ವಿನ್ ಲುಟ್ಯೆನ್ಸ್) ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈಗ ಲುಟೆನ್ಸ್ ಅವರ ಪ್ರತಿಮೆಯನ್ನು ಬದಲಿಸಿ...

Post
ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ

 ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ  ಬ್ರಿಟಿಷ್ ಆಡಳಿತವು ಭಾರತದಲ್ಲಿ ಬೆಳೆಸಿರುವ ಗುಲಾಮಗಿರಿ ಸ್ಥಿತಿಯನ್ನು ನಾವು ತೊಡೆದು ಹಾಕುತ್ತೇವೆ ಎನ್ನುತ್ತಿರುವ ಮೋದಿ ಸರ್ಕಾರ (ಮೋದಿ ಸರ್ಕಾರ) ಈ ಈಗ ರಾಷ್ಟ್ರಪತಿ ಭವನದಲ್ಲಿ ಸ್ವತಂತ್ರ ಭಾರತದ ಮೊದಲ ಗವರ್ನರ್ ಸಿ. ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದೆ. ಅಶೋಕ್ ಮಂಟಪದ ಬಳಿಯ ಗ್ರ‍್ಯಾಂಡ್ ಓಪನ್ ಮೆಟ್ಟಿಲುಗಳ ಮೇಲೆ ಇಲ್ಲಿಯವರೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟ್ಯೆನ್ಸ್ (ಎಡ್ವಿನ್ ಲುಟ್ಯೆನ್ಸ್) ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈಗ ಲುಟೆನ್ಸ್ ಅವರ ಪ್ರತಿಮೆಯನ್ನು ಬದಲಿಸಿ...

Article
ಟ್ರಂಪ್ ಹುಚ್ಚಾಟ

ಟ್ರಂಪ್ ಹುಚ್ಚಾಟ

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್? ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್‌ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ ೬-೩ ಅನುಪಾತದಲ್ಲಿ ಮಹತ್ವದ ತೀರ್ಪು ಪ್ರಕಟವಾಗಲು ಕಾರಣರಾದರು. ಇದು ಭಾರತ ಸೇರಿದಂತೆ ಹಲವು ದೇಶಗಳಿಗೆ ಅನುಕೂಲಕರವಾಗಿದೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ...

Post
ಟ್ರಂಪ್ ಹುಚ್ಚಾಟ

ಟ್ರಂಪ್ ಹುಚ್ಚಾಟ

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್? ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್‌ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ ೬-೩ ಅನುಪಾತದಲ್ಲಿ ಮಹತ್ವದ ತೀರ್ಪು ಪ್ರಕಟವಾಗಲು ಕಾರಣರಾದರು. ಇದು ಭಾರತ ಸೇರಿದಂತೆ ಹಲವು ದೇಶಗಳಿಗೆ ಅನುಕೂಲಕರವಾಗಿದೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ...

Article
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಮಿಳುನಾಡು ವಿದ್ಯುತ್ ವಿತರಣಾ ಕಂಪನಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ರಾಜ್ಯದ ಹಣವನ್ನು ವಿತರಿಸುತ್ತಾ ಹೋದರೆ ದೇಶದ ಅಭಿವೃದ್ಧಿಗೆ ತೊಡಕಾಗುತ್ತದೆ. ಚುನಾವಣೆಗೂ ಮುನ್ನ ಯಾವಾಗಲೂ ಯೋಜನೆಗಳು ಘೋಷಣೆಯಾಗುತ್ತವೆ? ಇದು ಎಷ್ಟು ಕಾಲ ಮುಂದುವರಿಯುತ್ತದೆ? ಎಂದು ಪ್ರಶ್ನಿಸಿದರು. ಬಡವರು,...

Post
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಮಿಳುನಾಡು ವಿದ್ಯುತ್ ವಿತರಣಾ ಕಂಪನಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ರಾಜ್ಯದ ಹಣವನ್ನು ವಿತರಿಸುತ್ತಾ ಹೋದರೆ ದೇಶದ ಅಭಿವೃದ್ಧಿಗೆ ತೊಡಕಾಗುತ್ತದೆ. ಚುನಾವಣೆಗೂ ಮುನ್ನ ಯಾವಾಗಲೂ ಯೋಜನೆಗಳು ಘೋಷಣೆಯಾಗುತ್ತವೆ? ಇದು ಎಷ್ಟು ಕಾಲ ಮುಂದುವರಿಯುತ್ತದೆ? ಎಂದು ಪ್ರಶ್ನಿಸಿದರು. ಬಡವರು,...

Article
ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್‌ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು, ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.೫ ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ...

Post
ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್‌ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು, ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.೫ ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ...

Post
ಹೋಮದ ಭಸ್ಮದ ಮಹತ್ವ

ಹೋಮದ ಭಸ್ಮದ ಮಹತ್ವ

-ಗುರುರಾಜ ಮ. ದೇಶಕುಲಕರ್ಣಿ ಹೋಮ ತಿಲಕಧಾರಣೆಯು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿದೆ. ಹೋಮದ ಭಸ್ಮದಲ್ಲಿರುವ ಗಿಡಮೂಲಿಕೆಗಳ ಔಷಧೀಯ ಗುಣಗಳು ಮನಸ್ಸಿಗೆ ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ, ಅಂದರೆ ಸುಮಾರು ಒಂದು ತಿಂಗಳ ಕಾಲ, ಈ ತಿಲಕವನ್ನು ಧರಿಸಬಹುದು. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ...

Article
ಹೋಮದ ಭಸ್ಮದ ಮಹತ್ವ

ಹೋಮದ ಭಸ್ಮದ ಮಹತ್ವ

-ಗುರುರಾಜ ಮ. ದೇಶಕುಲಕರ್ಣಿ ಹೋಮ ತಿಲಕಧಾರಣೆಯು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿದೆ. ಹೋಮದ ಭಸ್ಮದಲ್ಲಿರುವ ಗಿಡಮೂಲಿಕೆಗಳ ಔಷಧೀಯ ಗುಣಗಳು ಮನಸ್ಸಿಗೆ ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ, ಅಂದರೆ ಸುಮಾರು ಒಂದು ತಿಂಗಳ ಕಾಲ, ಈ ತಿಲಕವನ್ನು ಧರಿಸಬಹುದು. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ...