ಒಂದಷ್ಟು ಕಾರ್ಗಳ ಹಿಂಬದಿಯಲ್ಲಿ, ಬೈಕ್ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್ ರೈಡ್ ಹೋಗುವಂತಹ ಬೈಕರ್ಸ್ ತಮ್ಮ ಬೈಕ್ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್ ಅನ್ನು ಹಾಕಿರುತ್ತಾರೆ. ಹೆಚ್ಚಿನವರು ಇದನ್ನು ಫ್ಯಾಶನ್ಗಾಗಿ, ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ, ಆದ್ರೆ ಹೀಗೆ ಬೈಕ್ಗಳಲ್ಲಿ ಈ ಫ್ಲ್ಯಾಗ್ ಹಾಕುವುದರ ಹಿಂದೆಯೂ ಒಂದು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಲಡಾಕ್ನಂತಹ ಹಿಲ್ ಸ್ಟೇಷನ್ಗಳಿ ಬೈಕ್ ರೈಡ್ ಹೋಗುವಂತಹದ್ದು ಟ್ರೆಂಡ್ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್...
Author: Leader Judgement (Leader Judgement)
ವರ್ಣರಂಜಿತ ಧ್ವಜ ಟಿಬೇಟ್ನವರ ಬೈಕ್ಗಳಲ್ಲಿ ಹಾಕುವುದೇಕೆ?
ಒಂದಷ್ಟು ಕಾರ್ಗಳ ಹಿಂಬದಿಯಲ್ಲಿ, ಬೈಕ್ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್ ರೈಡ್ ಹೋಗುವಂತಹ ಬೈಕರ್ಸ್ ತಮ್ಮ ಬೈಕ್ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್ ಅನ್ನು ಹಾಕಿರುತ್ತಾರೆ. ಹೆಚ್ಚಿನವರು ಇದನ್ನು ಫ್ಯಾಶನ್ಗಾಗಿ, ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ, ಆದ್ರೆ ಹೀಗೆ ಬೈಕ್ಗಳಲ್ಲಿ ಈ ಫ್ಲ್ಯಾಗ್ ಹಾಕುವುದರ ಹಿಂದೆಯೂ ಒಂದು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಲಡಾಕ್ನಂತಹ ಹಿಲ್ ಸ್ಟೇಷನ್ಗಳಿ ಬೈಕ್ ರೈಡ್ ಹೋಗುವಂತಹದ್ದು ಟ್ರೆಂಡ್ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್...
ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ
ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂಶದ ಅರಸರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಸ್ವೀಕರಿಸಿದ ನಂತರ ಆಕೆಯ ಮಹಿಮೆ ಹೆಚ್ಚಾಯಿತು. ಮಹಾಬಲೇಶ್ವರ ದೇವಸ್ಥಾನವು ಚಾಮುಂಡಿ ಬೆಟ್ಟದ ಅತ್ಯಂತ ಹಳೆಯ ದೇವಾಲಯವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟ ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು...
ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ
ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂಶದ ಅರಸರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಸ್ವೀಕರಿಸಿದ ನಂತರ ಆಕೆಯ ಮಹಿಮೆ ಹೆಚ್ಚಾಯಿತು. ಮಹಾಬಲೇಶ್ವರ ದೇವಸ್ಥಾನವು ಚಾಮುಂಡಿ ಬೆಟ್ಟದ ಅತ್ಯಂತ ಹಳೆಯ ದೇವಾಲಯವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟ ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು...
ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?
ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಹಾಗಾಗಿ ಇಂತಹ ಸಂದರ್ಭದಲ್ಲಿ, ಈ ಸ್ಥಿತಿ ಎಷ್ಟು ಗಂಭೀರವಾಗಬಹುದು, ಅದನ್ನು ಹೇಗೆ ತಡೆಯುವುದು ಮತ್ತು ಯಾವಾಗ ವೈದ್ಯರನ್ನು ಸಂಪರ್ಕಿಸುವುದು ಎಂಬುದರ ಬಗ್ಗೆ ತಿಳಿದಿದ್ದಲ್ಲಿ ಇಂತಹ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಬಹುದು. ವ್ಯಕ್ತಿಯಲ್ಲಿ ಆತಂಕ ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ...
ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?
ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಹಾಗಾಗಿ ಇಂತಹ ಸಂದರ್ಭದಲ್ಲಿ, ಈ ಸ್ಥಿತಿ ಎಷ್ಟು ಗಂಭೀರವಾಗಬಹುದು, ಅದನ್ನು ಹೇಗೆ ತಡೆಯುವುದು ಮತ್ತು ಯಾವಾಗ ವೈದ್ಯರನ್ನು ಸಂಪರ್ಕಿಸುವುದು ಎಂಬುದರ ಬಗ್ಗೆ ತಿಳಿದಿದ್ದಲ್ಲಿ ಇಂತಹ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಬಹುದು. ವ್ಯಕ್ತಿಯಲ್ಲಿ ಆತಂಕ ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ...
ಹೊಸ ಪಕ್ಷ ಸ್ಥಾಪಿಸುವೆ: ಜಯಲಲಿತಾ ಆಪ್ತೆ ಶಶಿಕಲಾ
ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಇವರು ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಇವರು ಸ್ಪರ್ಧಿಸುವ ಸಾಧ್ಯತೆಯಿದೆ. ಜಯಲಲಿತಾರ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ‘ನನ್ನ ಹೊಸ ಪಕ್ಷದ...
ಹೊಸ ಪಕ್ಷ ಸ್ಥಾಪಿಸುವೆ: ಜಯಲಲಿತಾ ಆಪ್ತೆ ಶಶಿಕಲಾ
ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಇವರು ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಇವರು ಸ್ಪರ್ಧಿಸುವ ಸಾಧ್ಯತೆಯಿದೆ. ಜಯಲಲಿತಾರ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ‘ನನ್ನ ಹೊಸ ಪಕ್ಷದ...
ಹೆಚ್ಚು ಎಣ್ಣೆಯುಕ್ತ ಆಹಾರ ಸೇವನೆಯಿಂದ ಹೃದಯದಲ್ಲಿ ಬ್ಲಾಕೇಜ್
ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬನ್ನು ಒಳಗೊಂಡಿರುವ ಅತಿಯಾದ ಎಣ್ಣೆಯುಕ್ತ ಮತ್ತು ಹುರಿದ ಆಹಾರಗಳು ಕಾಲಾನಂತರದಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು. ಆದರೆ ಎಣ್ಣೆ ರಾತ್ರೋರಾತ್ರಿ ಅಡಚಣೆಗೆ ಕಾರಣವಾಗುವುದಿಲ್ಲ, ಕಳಪೆ ಆಹಾರ, ವ್ಯಾಯಾಮದ ಕೊರತೆ ಮತ್ತು ಜೀವನಶೈಲಿಯ ಅಭ್ಯಾಸಗಳ ಸಂಯೋಜನೆಯ ಮೂಲಕವೂ ಹೃದಯ ಕಾಯಿಲೆ ಹೆಚ್ಚುತ್ತದೆ. ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸೋದ್ರಿಂದ ಹೃದಯಘಾತವಾಗುತ್ತಾ ಅಥವಾ ಹೃದಯದಲ್ಲಿ ಬ್ಲಾಕೇಜ್ ಆಗುತ್ತಾ ಎನ್ನುವುದಕ್ಕೆ ಸರಳವಾದ ಉತ್ತರವೆಂದರೆ ಎಣ್ಣೆಯೊಂದೇ ಕಾರಣ ಎನ್ನಲು ಸಾಧ್ಯವಿಲ್ಲ. ವೈದ್ಯಕೀಯವಾಗಿ ಪರಿಧಮನಿಯ ಅಪಧಮನಿ ಕಾಯಿಲೆ ಎಂದು ಕರೆಯಲ್ಪಡುವ...
ಹೆಚ್ಚು ಎಣ್ಣೆಯುಕ್ತ ಆಹಾರ ಸೇವನೆಯಿಂದ ಹೃದಯದಲ್ಲಿ ಬ್ಲಾಕೇಜ್
ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬನ್ನು ಒಳಗೊಂಡಿರುವ ಅತಿಯಾದ ಎಣ್ಣೆಯುಕ್ತ ಮತ್ತು ಹುರಿದ ಆಹಾರಗಳು ಕಾಲಾನಂತರದಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು. ಆದರೆ ಎಣ್ಣೆ ರಾತ್ರೋರಾತ್ರಿ ಅಡಚಣೆಗೆ ಕಾರಣವಾಗುವುದಿಲ್ಲ, ಕಳಪೆ ಆಹಾರ, ವ್ಯಾಯಾಮದ ಕೊರತೆ ಮತ್ತು ಜೀವನಶೈಲಿಯ ಅಭ್ಯಾಸಗಳ ಸಂಯೋಜನೆಯ ಮೂಲಕವೂ ಹೃದಯ ಕಾಯಿಲೆ ಹೆಚ್ಚುತ್ತದೆ. ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸೋದ್ರಿಂದ ಹೃದಯಘಾತವಾಗುತ್ತಾ ಅಥವಾ ಹೃದಯದಲ್ಲಿ ಬ್ಲಾಕೇಜ್ ಆಗುತ್ತಾ ಎನ್ನುವುದಕ್ಕೆ ಸರಳವಾದ ಉತ್ತರವೆಂದರೆ ಎಣ್ಣೆಯೊಂದೇ ಕಾರಣ ಎನ್ನಲು ಸಾಧ್ಯವಿಲ್ಲ. ವೈದ್ಯಕೀಯವಾಗಿ ಪರಿಧಮನಿಯ ಅಪಧಮನಿ ಕಾಯಿಲೆ ಎಂದು ಕರೆಯಲ್ಪಡುವ...





