Home Leader Judgement

Author: Leader Judgement (Leader Judgement)

Post
ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು: ಸುಪ್ರೀಂ

ರಾಜ್ಯ ಸರ್ಕಾರಗಳು ಚುನಾವಣೆಗೂ ಮುನ್ನ `ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಮಿಳುನಾಡು ವಿದ್ಯುತ್ ವಿತರಣಾ ಕಂಪನಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ರಾಜ್ಯದ ಹಣವನ್ನು ವಿತರಿಸುತ್ತಾ ಹೋದರೆ ದೇಶದ ಅಭಿವೃದ್ಧಿಗೆ ತೊಡಕಾಗುತ್ತದೆ. ಚುನಾವಣೆಗೂ ಮುನ್ನ ಯಾವಾಗಲೂ ಯೋಜನೆಗಳು ಘೋಷಣೆಯಾಗುತ್ತವೆ? ಇದು ಎಷ್ಟು ಕಾಲ ಮುಂದುವರಿಯುತ್ತದೆ? ಎಂದು ಪ್ರಶ್ನಿಸಿದರು. ಬಡವರು,...

Article
ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್‌ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು, ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.೫ ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ...

Post
ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್‌ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು, ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.೫ ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ...

Post
ಹೋಮದ ಭಸ್ಮದ ಮಹತ್ವ

ಹೋಮದ ಭಸ್ಮದ ಮಹತ್ವ

-ಗುರುರಾಜ ಮ. ದೇಶಕುಲಕರ್ಣಿ ಹೋಮ ತಿಲಕಧಾರಣೆಯು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿದೆ. ಹೋಮದ ಭಸ್ಮದಲ್ಲಿರುವ ಗಿಡಮೂಲಿಕೆಗಳ ಔಷಧೀಯ ಗುಣಗಳು ಮನಸ್ಸಿಗೆ ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ, ಅಂದರೆ ಸುಮಾರು ಒಂದು ತಿಂಗಳ ಕಾಲ, ಈ ತಿಲಕವನ್ನು ಧರಿಸಬಹುದು. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ...

Article
ಹೋಮದ ಭಸ್ಮದ ಮಹತ್ವ

ಹೋಮದ ಭಸ್ಮದ ಮಹತ್ವ

-ಗುರುರಾಜ ಮ. ದೇಶಕುಲಕರ್ಣಿ ಹೋಮ ತಿಲಕಧಾರಣೆಯು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿದೆ. ಹೋಮದ ಭಸ್ಮದಲ್ಲಿರುವ ಗಿಡಮೂಲಿಕೆಗಳ ಔಷಧೀಯ ಗುಣಗಳು ಮನಸ್ಸಿಗೆ ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ, ಅಂದರೆ ಸುಮಾರು ಒಂದು ತಿಂಗಳ ಕಾಲ, ಈ ತಿಲಕವನ್ನು ಧರಿಸಬಹುದು. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ...

Article
ವರ್ಣರಂಜಿತ ಧ್ವಜ ಟಿಬೇಟ್‌ನವರ ಬೈಕ್‌ಗಳಲ್ಲಿ ಹಾಕುವುದೇಕೆ?

ವರ್ಣರಂಜಿತ ಧ್ವಜ ಟಿಬೇಟ್‌ನವರ ಬೈಕ್‌ಗಳಲ್ಲಿ ಹಾಕುವುದೇಕೆ?

ಒಂದಷ್ಟು ಕಾರ್‌ಗಳ ಹಿಂಬದಿಯಲ್ಲಿ, ಬೈಕ್‌ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್ ರೈಡ್ ಹೋಗುವಂತಹ ಬೈಕರ್ಸ್ ತಮ್ಮ ಬೈಕ್‌ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್ ಅನ್ನು ಹಾಕಿರುತ್ತಾರೆ. ಹೆಚ್ಚಿನವರು ಇದನ್ನು ಫ್ಯಾಶನ್‌ಗಾಗಿ, ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ, ಆದ್ರೆ ಹೀಗೆ ಬೈಕ್‌ಗಳಲ್ಲಿ ಈ ಫ್ಲ್ಯಾಗ್ ಹಾಕುವುದರ ಹಿಂದೆಯೂ ಒಂದು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಲಡಾಕ್‌ನಂತಹ ಹಿಲ್ ಸ್ಟೇಷನ್‌ಗಳಿ ಬೈಕ್ ರೈಡ್ ಹೋಗುವಂತಹದ್ದು ಟ್ರೆಂಡ್ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್...

Post
ವರ್ಣರಂಜಿತ ಧ್ವಜ ಟಿಬೇಟ್‌ನವರ ಬೈಕ್‌ಗಳಲ್ಲಿ ಹಾಕುವುದೇಕೆ?

ವರ್ಣರಂಜಿತ ಧ್ವಜ ಟಿಬೇಟ್‌ನವರ ಬೈಕ್‌ಗಳಲ್ಲಿ ಹಾಕುವುದೇಕೆ?

ಒಂದಷ್ಟು ಕಾರ್‌ಗಳ ಹಿಂಬದಿಯಲ್ಲಿ, ಬೈಕ್‌ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್ ರೈಡ್ ಹೋಗುವಂತಹ ಬೈಕರ್ಸ್ ತಮ್ಮ ಬೈಕ್‌ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್ ಅನ್ನು ಹಾಕಿರುತ್ತಾರೆ. ಹೆಚ್ಚಿನವರು ಇದನ್ನು ಫ್ಯಾಶನ್‌ಗಾಗಿ, ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ, ಆದ್ರೆ ಹೀಗೆ ಬೈಕ್‌ಗಳಲ್ಲಿ ಈ ಫ್ಲ್ಯಾಗ್ ಹಾಕುವುದರ ಹಿಂದೆಯೂ ಒಂದು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಲಡಾಕ್‌ನಂತಹ ಹಿಲ್ ಸ್ಟೇಷನ್‌ಗಳಿ ಬೈಕ್ ರೈಡ್ ಹೋಗುವಂತಹದ್ದು ಟ್ರೆಂಡ್ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್...

Post
ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ

ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ

ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂಶದ ಅರಸರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಸ್ವೀಕರಿಸಿದ ನಂತರ ಆಕೆಯ ಮಹಿಮೆ ಹೆಚ್ಚಾಯಿತು. ಮಹಾಬಲೇಶ್ವರ ದೇವಸ್ಥಾನವು ಚಾಮುಂಡಿ ಬೆಟ್ಟದ ಅತ್ಯಂತ ಹಳೆಯ ದೇವಾಲಯವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟ ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು...

Article
ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ

ಮಹಾಬಲಾದ್ರಿ ಬೆಟ್ಟವೇ ಚಾಮುಂಡಿ ಬೆಟ್ಟ

ಮೈಸೂರಿನ ಚಾಮುಂಡಿ ಬೆಟ್ಟವು ಹಿಂದೆ ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲ್ಪಡುತ್ತಿತ್ತು. ಇದರ ಮೂಲ ದೇವರು ಚಾಮುಂಡೇಶ್ವರಿ ಅಲ್ಲ, ಬದಲಿಗೆ ಮಹಾಬಲೇಶ್ವರ (ಶಿವ) ಎಂದು ಕ್ರಿ.ಶ. ೯೫೦ರ ಶಾಸನಗಳು ದೃಢಪಡಿಸುತ್ತವೆ. ಯದುವಂಶದ ಅರಸರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಸ್ವೀಕರಿಸಿದ ನಂತರ ಆಕೆಯ ಮಹಿಮೆ ಹೆಚ್ಚಾಯಿತು. ಮಹಾಬಲೇಶ್ವರ ದೇವಸ್ಥಾನವು ಚಾಮುಂಡಿ ಬೆಟ್ಟದ ಅತ್ಯಂತ ಹಳೆಯ ದೇವಾಲಯವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟ ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು...

Post
ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಹಾಗಾಗಿ ಇಂತಹ ಸಂದರ್ಭದಲ್ಲಿ, ಈ ಸ್ಥಿತಿ ಎಷ್ಟು ಗಂಭೀರವಾಗಬಹುದು, ಅದನ್ನು ಹೇಗೆ ತಡೆಯುವುದು ಮತ್ತು ಯಾವಾಗ ವೈದ್ಯರನ್ನು ಸಂಪರ್ಕಿಸುವುದು ಎಂಬುದರ ಬಗ್ಗೆ ತಿಳಿದಿದ್ದಲ್ಲಿ ಇಂತಹ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಬಹುದು.  ವ್ಯಕ್ತಿಯಲ್ಲಿ ಆತಂಕ ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ...