ವಿಶ್ವ ಆರೋಗ್ಯ ದಿನದ ಬಗ್ಗೆ ಮಾತನಾಡಲು, ನಾವು ಒಟ್ಟಾರೆಯಾಗಿ ವಿಶ್ವ ಆರೋಗ್ಯ ಸಂಸ್ಥೆಯ ರಚನೆಯ ಬಗ್ಗೆ ಮಾತನಾಡಬೇಕು. ಡಿಸೆಂಬರ್ ೧೯೪೫ ರಲ್ಲಿ, ಬ್ರೆಜಿಲ್ ಮತ್ತು ಚೀನಾದ ಅಧಿಕಾರಿಗಳು ಅಂತರರಾಷ್ಟ್ರೀಯ ಆರೋಗ್ಯ ಸಂಸ್ಥೆಯ ರಚನೆಯನ್ನು ಪ್ರಸ್ತಾಪಿಸಿದರು, ಅದು ಸರ್ವವ್ಯಾಪಿ ಮತ್ತು ಯಾವುದೇ ಸರ್ಕಾರಿ ಅಧಿಕಾರಗಳಿಂದ ಸಂಪೂರ್ಣವಾಗಿ ಸ್ವತಂತ್ರವಾಗಿದೆ. ಅರ್ಧ ವರ್ಷದ ನಂತರ, ನ್ಯೂಯಾರ್ಕ್ನಲ್ಲಿ, ಜುಲೈ ೧೯೪೬ ರಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯ ಸಂವಿಧಾನವನ್ನು ಅಂಗೀಕರಿಸಲಾಯಿತು. ಈ ಸಂವಿಧಾನವು ಏಪ್ರಿಲ್ ೭, ೧೯೪೮ ರಂದು ಜಾರಿಗೆ ಬಂದಿತು, ೬೧ ದೇಶಗಳು...
Author: Leader Judgement (Leader Judgement)
ಕಾರ್ಬೋಹೈಡ್ರೇಟ್ ಮತ್ತು ಕೊಬ್ಬು: ಇವರಡರಲ್ಲಿ ಆರೋಗ್ಯಕ್ಕೆ ಯಾವುದು ಹೆಚ್ಚು ಹಾನಿಕಾರಕ
ಕಾರ್ಬೋಹೈಡ್ರೇಟ್ ಹೆಚ್ಚಿರುವ ಆಹಾರದಿಂದ ತೂಕ ಹೆಚ್ಚಾಗುತ್ತದೆ. ಮಧುಮೇಹ, ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು. ಕಾರ್ಬೋಹೈಡ್ರೇಟ್ ದೇಹಕ್ಕೆ ಗ್ಲೂಕೋಸ್ ಒದಗಿಸುತ್ತವೆ. ಗ್ಲೂಕೋಸ್ ಹೆಚ್ಚಿರುವುದು ಹಾನಿಕಾರಕವಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ ಅವಶ್ಯವಾಗಿದೆ. ಪ್ರತಿಯೊಬ್ಬರೂ ಸಾಕಷ್ಟು ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ಸಾಮಾನ್ಯವಾಗಿ ಫಿಟ್ನೆಸ್ಗೆ ಹೆಚ್ಚು ಒತ್ತು ನೀಡುವವರು ತಮ್ಮ ಆಹಾರದಿಂದ ಕಾರ್ಬೋಹೈಡ್ರೇಟ್ಗಳನ್ನು ತೆಗೆದುಹಾಕುವುದನ್ನು ಹೆಚ್ಚಾಗಿ ಕಾಣಬಹುದು. ಆದರೆ, ಕಾರ್ಬೋಹೈಡ್ರೇಟ್ಗಳು ನಿಜವಾಗಿಯೂ ಹಾನಿಕಾರಕವೇ?...
ಐಪಿಎಲ್ನಲ್ಲಿ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್
ಮಾರ್ಚ್ ೨೮ರಿಂದ ಆರಂಭವಾಗಿರುವ ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಟೂರ್ನಿಯಲ್ಲಿ ಮೊದಲಿನಿಂದಲೂ ಬ್ಯಾಟರ್ಗಳ ಅಬ್ಬರ ಜೋರಾಗಿದೆ. ಹಾಗಿದ್ದರೆ ಒಟ್ಟಾರೆ ಲೀಗ್ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಯಾರು ಗೊತ್ತೇ?. ಟಿ೨೦ ಫಾರ್ಮೆಟ್ಗೆ ಹೊಸ ಹೊಳಪು ನೀಡಿದ್ದು ಐಪಿಎಲ್ (IPL 2026). ಈ ಲೀಗ್ ಆರಂಭವಾದಾಗ ಇಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂದು ಯಾರೊಬ್ಬರೂ ಊಹಿಸಿರಲು ಸಾಧ್ಯವೇ ಇರಲಿಲ್ಲ. ಆದರೆ ಕಳೆದ ೧೯ ವರ್ಷಗಳಲ್ಲಿ ಈ ಲೀಗ್ ಬೆಳೆದು ನಿಂತ ಪರಿ ಅಮೋಘ. ಈ...
ಬೆಂಗಳೂರು ಕರಗ ವಿಶೇಷತೆ
ಬೆಂಗಳೂರು ಕರಗ ಉತ್ಸವ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದು. ಬೆಂಗಳೂರು ಕರಗವು ೮ ಶತಮಾನಗಳ ಇತಿಹಾಸವನ್ನ ಹೊಂದಿದೆ. ಆದಿ ಶಕ್ತಿ ಸ್ವರೂಪಿಣಿಯಾದ ದ್ರೌಪದಿ ಆರಾಧನೆಗಾಗಿ ಮೀಸಲಿಡಲಾಗಿದೆ. ಕರಗವನ್ನು ಬೆಂಗಳೂರಿನ ಗ್ರಾಮ ಉತ್ಸವ ಎಂದು ಸಹ ಕರೆಯಲಾಗುತ್ತದೆ. ಹಿಂದೂ ಮತ್ತು ಮುಸ್ಲಿಂರ ಏಕತೆಯನ್ನು ಪ್ರದರ್ಶಿಸಲು ಕರಗ ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ ಚೈತ್ರ ಶುದ್ಧ ಸಪ್ತಮಿಯ ದಿನದಿಂದ ಉತ್ಸವ ಆರಂಭವಾಗುತ್ತದೆ. ಕರಗದ ಹಿಂದಿನ ದಿನದಿಂದಲೇ ಧರ್ಮರಾಯಸ್ವಾಮಿ ದೇಗುಲದಲ್ಲಿ ಪೂಜೆ ನಡೆಯುತ್ತೆ. ಕರಗದ ಅರ್ಥ ಕರಗ ಎಂಬ ಮಾತಿಗೆ ‘ಕುಂಭ’ ಎನ್ನುವ...
ಸಂಪತ್ತು, ಆರೋಗ್ಯ, ಶಾಂತಿಗೆ ಫೆಂಗ್ಶುಯಿ ಬಿದಿ
ವಾಸ್ತು ಪ್ರಕಾರ ಬಿದಿರು ಗಿಡವನ್ನು ಮನೆಯಲ್ಲಿ ಇಡುವುದು ಶುಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದು ಕೇವಲ ಅಲಂಕಾರಿಕ ಸಸ್ಯವಷ್ಟೇ ಅಲ್ಲ, ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸಿ, ನಕಾರಾತ್ಮಕತೆಯನ್ನು ಕಡಿಮೆ ಮಾಡುತ್ತದೆ ಎಂಬ ನಂಬಿಕೆ ಇದೆ. ಬಿದಿರು ಗಿಡವು ದೌರ್ಭಾಗ್ಯವನ್ನು ದೂರ ಮಾಡಿ, ಯಶಸ್ಸು, ಕೀರ್ತಿ, ಆರೋಗ್ಯ ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ ಕುಟುಂಬದ ಸದಸ್ಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಿ, ಮನೆಯಲ್ಲಿ ಸಂತೋಷದ ವಾತಾವರಣವನ್ನು ನಿರ್ಮಿಸುತ್ತದೆ. ವಾಸ್ತು ಪ್ರಕಾರ ಬಿದಿರು ಗಿಡವನ್ನು ಇಡುವುದಕ್ಕೆ ಅತ್ಯುತ್ತಮ ದಿಕ್ಕು ಪೂರ್ವ...
ಮನೆಯಲ್ಲಿ ಬಿದಿರು ಗಿಡ ಇಟ್ಟರೆ ಅದೃಷ್ಟ ಹೆಚ್ಚಳ! ಈ ವಾಸ್ತು ನಿಯಮ ಪಾಲಿಸಿದರೆಮಾತ್ರ
ವಾಸ್ತು ಪ್ರಕಾರ ಬಿದಿರು ಗಿಡವನ್ನು ಮನೆಯಲ್ಲಿ ಇಡುವುದು ಶುಭಕರ. ಇದು ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಆರೋಗ್ಯ, ಸಂಪತ್ತು ಮತ್ತು ಸಂತೋಷವನ್ನು ಹೆಚ್ಚಿಸುತ್ತದೆ. ವಿಶೇಷವಾಗಿ ಪೂರ್ವ ದಿಕ್ಕಿನಲ್ಲಿ ಇಟ್ಟರೆ ಉತ್ತಮ ಫಲ ಸಿಗುತ್ತದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
2 ನಿಮಿಷದಲ್ಲಿ ಸಿಲಿಂಡರ್ ತುಂಬುವ ಎಲ್ಪಿಜಿ ಎಟಿಎಂ!
ಅನಿಲ ಕೊರತೆಯಿಂದಾಗಿ ಜನ ಸಿಲಿಂಡರ್ ಹಿಡಿದು ಗ್ಯಾಸ್ ಏಜೆನ್ಸಿಗಳೆದುರು ಸಾಲಲ್ಲಿ ನಿಲ್ಲುತ್ತಿರುವುದು ಸರ್ವೇಸಾಮಾನ್ಯವಾಗಿರುವ ನಡುವೆ, ಹರ್ಯಾಣದ ಗುರುಗ್ರಾಮದಲ್ಲಿ ೨-೩ ನಿಮಿಷದಲ್ಲಿ ಎಲ್ಪಿಜಿ ಅನಿಲ ಕೊಡುವ ಎಟಿಎಂ ಅನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್) ಸ್ಥಾಪಿಸಿದೆ. ಅನಿಲ ಕೊರತೆಯಿಂದಾಗಿ ಜನ ಸಿಲಿಂಡರ್ ಹಿಡಿದು ಗ್ಯಾಸ್ ಏಜೆನ್ಸಿಗಳೆದುರು ಸಾಲಲ್ಲಿ ನಿಲ್ಲುತ್ತಿರುವುದು ಸರ್ವೇಸಾಮಾನ್ಯವಾಗಿರುವ ನಡುವೆ, ಹರ್ಯಾಣದ ಗುರುಗ್ರಾಮದಲ್ಲಿ ೨-೩ ನಿಮಿಷದಲ್ಲಿ ಎಲ್ಪಿಜಿ ಅನಿಲ ಕೊಡುವ ಎಟಿಎಂ ಅನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್) ಸ್ಥಾಪಿಸಿದೆ. ಇದು ಪ್ರಾಯೋಗಿಕವಾಗಿ ಜಾರಿಯಲ್ಲಿದ್ದು, ಯಶಸ್ವಿಯಾದರೆ ದೇಶದ...
ಅಮೆರಿಕದ ೨೫೦ನೇ ವರ್ಷಾಚರಣೆಗೆ ಟ್ರಂಪ್ ಚಿತ್ರವುಳ್ಳ ನಾಣ್ಯ!
ಅಮೆರಿಕ ದೇಶ ರಚನೆಯಾಗಿ ಜು.೪ಕ್ಕೆ ೨೫೦ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆ ಅಲ್ಲಿನ ಸರ್ಕಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾವಚಿತ್ರವುಳ್ಳ ಚಿನ್ನದ ನಾಣ್ಯವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.ಅಮೆರಿಕದ ಕಾನೂನು ಪ್ರಕಾರ ಅಧ್ಯಕ್ಷರು ಬದುಕಿರುವಾಗಲೇ ನಾಣ್ಯದಲ್ಲಿ ಅವರ ಫೋಟೋ ಬಳಸುವಂತಿಲ್ಲ. ಆದರೆ ಇದು ಸ್ಮರಣಾರ್ಥ ನಾಣ್ಯವಾಗಿರುವ ಕಾರಣ, ಚಲಾವಣೆಯಲ್ಲಿರುವ ಕರೆನ್ಸಿಗಿಂತ ಭಿನ್ನ. ಹೀಗಾಗಿ ಟ್ರಂಪ್ ಫೋಟೋ ಬಳಕೆಯಾಗಿದೆ. ೨೪ ಕ್ಯಾರೆಟ್ ಚಿನ್ನದ ನಾಣ್ಯದಲ್ಲಿ ಟ್ರಂಪ್ ಮುಷ್ಟಿ ಹಿಡಿದು ರೆಸಲ್ಯೂಟ್ ಮೇಜಿನ ಮೇಲೆ ಒರಗಿರುವುದನ್ನು ನೋಡಬಹುದು. ಅಮೆರಿಕದಲ್ಲಿ ಹಾಲಿ ಅಧ್ಯಕ್ಷರ...
ಭಾವನಾ ರಾಮಣ್ಣ ಮಗಳ ಹೆಸರು ರುಕ್ಮಿಣಿ-ತನ್ನ ಅಜ್ಜಿಯ ಹೆಸರನ್ನೇ ಪುತ್ರಿಗಿಟ್ಟ ನಟಿ
ಐವಿಎಫ್ ಮೂಲಕ ಕಳೆದ ಆಗಸ್ಟ್ನಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದ್ದ ನಟಿ ಭಾವನಾ ರಾಮಣ್ಣ ಇದೀಗ ಮಗಳಿಗೆ ನಾಮಕರಣ ಶಾಸ್ತ್ರ ಮಾಡಿದ್ದಾರೆ. ಈ ವೇಳೆ ಮಗಳಿಗೆ ತನ್ನ ಅಜ್ಜಿ ರುಕ್ಮಿಣಿ ಹೆಸರನ್ನೇ ಇಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿವಾಹವಾಗದೇ ಸಿಂಗಲ್ ಮದರ್ ಆಗಿ ಮಗಳನ್ನು ಬೆಳೆಸುವುದಾಗಿ ತಿಳಿಸಿರುವ ಭಾವನಾ ಸದ್ಯ ಮಗಳ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
2011ರ ಗಣತಿ ಆಧರಿಸಿ ಸಂಸತ್ತಲ್ಲಿ ಶೇ.೩೩ ಮಹಿಳಾ ಮೀಸಲು?
ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಮಹತ್ವದ ಮಹಿಳಾ ಮೀಸಲಾತಿ ವಿಧೇಯಕವನ್ನು ಆದಷ್ಟು ಶೀಘ್ರ ಜಾರಿಗೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದೆ. ಹೊಸ ಜನಗಣತಿಗಾಗಿ ಕಾಯುವ ಬದಲು ೨೦೧೧ರ ಜನಗಣತಿ ಆಧಾರದ ಮೇಲೆಯೇ ಈ ಮೀಸಲಾತಿ ಜಾರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಕ್ಷೇತ್ರ ಮರುವಿಂಗಡಣೆಯ ವೇಳೆ ಒಟ್ಟು ಲೋಕಸಭಾ ಸ್ಥಾನಗಳ ಸಂಖ್ಯೆ ೫೪೩ರಿಂದ ೮೧೬ಕ್ಕೆ ಏರಿಕೆಯಾಗಲಿದೆ. ಇದರಲ್ಲಿ ೨೭೩ ಸ್ಥಾನಗಳನ್ನು ಮಹಿಳೆಯರಿಗಾಗಿಯೇ ಮೀಸಲಿಡಲು ನಿರ್ಧರಿಸಲಾಗಿದೆ. ಮೂಲ...









