Home Leader Judgement

Author: Leader Judgement (Leader Judgement)

Post
AI ಕ್ಷೇತ್ರದಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ: ರಿಲಯನ್ಸ್ ಜಿಯೊ ಘೋಷಣೆ

AI ಕ್ಷೇತ್ರದಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ: ರಿಲಯನ್ಸ್ ಜಿಯೊ ಘೋಷಣೆ

ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಎ.ಐ ಇಂಪ್ಯಾಕ್ಟ್ ಶೃಂಗದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (Ai) ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲು ರಿಲಯನ್ಸ್ ಜಿಯೊ ಮುಂದಿನ ಏಳು ವರ್ಷಗಳಲ್ಲಿ ₹೧೦ ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಂಬಾನಿ, “ಎ.ಐಯ ಅತ್ಯುತ್ತಮ ಹಂತ ಇನ್ನಷ್ಟೇ ಬರಬೇಕಿದೆ. ಇದು ಸೂಪರ್ ಸಮೃದ್ಧಿಯ ಜಗತ್ತನ್ನು ತೆರೆದುಕೊಳ್ಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊಬೈಲ್ ದತ್ತಾಂಶ ಕ್ಷೇತ್ರದಲ್ಲಿ ಜಿಯೊ ಮಾಡಿದ ಕ್ರಾಂತಿಯAತೆ,...

Post
ಕನ್ನಡ ಮುದ್ರಣೋದ್ಯಮಕ್ಕೆ ದ್ವಿಶತಕ ಸಂಭ್ರಮ

ಕನ್ನಡ ಮುದ್ರಣೋದ್ಯಮಕ್ಕೆ ದ್ವಿಶತಕ ಸಂಭ್ರಮ

೧೫೫೬ರಲ್ಲಿ ಅನಿರೀಕ್ಷಿತವಾಗಿ ಮೊಟ್ಟಮೊದಲ ಮುದ್ರಣಯಂತ್ರ ಗೋವಾ ತಲುಪಿ ಮುದ್ರಣಕಾರ್ಯ ಆರಂಭ ಮಾಡಿತು. ಜಾನ್ ಹ್ಯಾಂಡ್ಸ್ನ ಸತತ ೭ ವರ್ಷಗಳ ಪ್ರಯತ್ನದ ಫಲವಾಗಿ ೧೮೨೬ರಲ್ಲಿ ಮುದ್ರಣಯಂತ್ರವು ಬಳ್ಳಾರಿಯನ್ನು ಸೇರಿತು ೧೫೫೬ರಲ್ಲಿ ಅನಿರೀಕ್ಷಿತವಾಗಿ ಮೊಟ್ಟಮೊದಲ ಮುದ್ರಣಯಂತ್ರ ಗೋವಾ ತಲುಪಿ ಮುದ್ರಣಕಾರ್ಯ ಆರಂಭ ಮಾಡಿತು. ಜಾನ್ ಹ್ಯಾಂಡ್ಸ್ನ ಸತತ ೭ ವರ್ಷಗಳ ಪ್ರಯತ್ನದ ಫಲವಾಗಿ ೧೮೨೬ರಲ್ಲಿ ಮುದ್ರಣಯಂತ್ರವು ಬಳ್ಳಾರಿಯನ್ನು ಸೇರಿತು. ಅನೇಕ ಅಡಚಣೆಗಳನ್ನು ದಾಟಿ ೧೮೨೮ರಿಂದ ಕನ್ನಡ ಮುದ್ರಣವನ್ನು ನಿಯಮಿತವಾಗಿ ಪ್ರಾರಂಭಿಸಲಾಯಿತು. ಈ ೨ ಶತಮಾನಗಳ ನಂತರವೂ ಹೊಸ ಹೊಸ ಆವಿಷ್ಕಾರ...

Post
ಗಡಸು ನೀರು ಕೂದಲು ಉದುರುವಿಕೆಗೆ ಕಾರಣ

ಗಡಸು ನೀರು ಕೂದಲು ಉದುರುವಿಕೆಗೆ ಕಾರಣ

ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಕೆಲವರಂತೂ ಪೋಷಕಾಂಶ ಭರಿತ ಆಹಾರವನ್ನು ಸೇವಿಸಿದರೂ ಕೂದಲು ಉದುರುವುದು ಮಾತ್ರ ನಿಲ್ಲೋದಿಲ್ಲ. ಇದಕ್ಕೆ ಅವರು ನೀರನ್ನು ದೂರುತ್ತಾರೆ. ಗಡಸು ನೀರಿನ ಬಳಕೆಯಿಂದ ಕೂದಲು ಉದುರುತ್ತದೆ ಎನ್ನುತ್ತಾರೆ. ನಮ್ಮಲ್ಲಿ ಅನೇಕರು ಕೂದಲು ಉದುರುವುದಕ್ಕೆ ಗಡಸು ನೀರು ಕಾರಣ, ನೀರು ಸರಿಯಿಲ್ಲ ಎನ್ನುವುದನ್ನು ನೀವು ಕೇಳಿರಬಹುದು. ಗಡಸು ನೀರಿನಲ್ಲಿ ತಲೆಸ್ನಾನ ಮಾಡೋದರಿಂದ ಕೂದಲು ಉದುರಲು ಆರಂಭಿಸಿದೆ ಎನ್ನುತ್ತಾರೆ. ಆದರೆ ನಿಜಕ್ಕೂ ಕೂದಲು ಉದುರಲು ಗಡಸು ನೀರು ಕಾರಣವಾಗುತ್ತಾ ಎನ್ನುವ ಪ್ರಶ್ನೆ ಬಹುತೇಕರಲ್ಲಿದೆ. ತಲೆ...

Post
ಭಾರತದಿಂದ ಕಣ್ಮರೆಯಾಗಲಿವೆಯೇ ಕಾಮನಬಿಲ್ಲುಗಳು:

ಭಾರತದಿಂದ ಕಣ್ಮರೆಯಾಗಲಿವೆಯೇ ಕಾಮನಬಿಲ್ಲುಗಳು:

ಹವಾಮಾನ ಬದಲಾವಣೆಯ ಎಫೆಕ್ಟ್! ನವದೆಹಲಿ: ಆಗಸದಲ್ಲಿ ವರ್ಣರಂಜಿತ ಕಾಮನಬಿಲ್ಲನ್ನು ನೋಡಿ ಮನಸೋತವರು ಯಾರಿಲ್ಲ? ಮಳೆ ಅಥವಾ ನೀರಿನ ಹನಿಗಳ ಮೇಲೆ ಸೂರ್ಯನ ಬೆಳಕು ಬಿದ್ದಾಗ ಆಗಸದಲ್ಲಿ ಮೂಡುವ ಈ ಸುಂದರ ಕಮಾನು ಪ್ರತಿಯೊಬ್ಬರ ಮನಸಿಗೂ ಮುದ ನೀಡುತ್ತದೆ. ಆದರೆ, ಭವಿಷ್ಯದಲ್ಲಿ ಈ ಕಾಮನಬಿಲ್ಲು ಎಂಬ ಪರಿಕಲ್ಪನೆಯೇ ಮಾಯವಾದರೆ? ಹೌದು, ಸೌಂದರ್ಯದ ಸಂಕೇತವಾಗಿರುವ ಕಾಮನಬಿಲ್ಲುಗಳು, ಹವಾಮಾನ ಬದಲಾವಣೆಯ ಪರಿಣಾಮವಾಗಿ ಭವಿಷ್ಯದಲ್ಲಿ ತಮ್ಮ ಗೋಚರಿಸುವಿಕೆಯ ಮಾದರಿಯನ್ನು ಬದಲಿಸಿಕೊಳ್ಳಲಿವೆ ಎಂಬ ಆತಂಕಕಾರಿ ವಿಷಯವನ್ನು ಹೊಸ ವೈಜ್ಞಾನಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಜಾಗತಿಕವಾಗಿ ಮಳೆಯ...

Post
ಹೂಡಿಕೆದಾರರಿಗೆಲೈಫ್ಸೈಕಲ್ಫಂಡ್ಎಷ್ಟುಪ್ರಯೋಜನಕಾರಿ

ಹೂಡಿಕೆದಾರರಿಗೆಲೈಫ್ಸೈಕಲ್ಫಂಡ್ಎಷ್ಟುಪ್ರಯೋಜನಕಾರಿ

ಸಣ್ಣ ಹೂಡಿಕೆದಾರರು ಹೂಡಿಕೆ ಮಾಡುವ ಮ್ಯೂಚುವಲ್ ಫಂಡ್ ಸೇರಿದಂತೆ ಇತರ ಹೂಡಿಕೆ ಸಾಧನಗಳಲ್ಲಿ ಸೆಬಿ ಆಗಾಗ ಬದಲಾವಣೆ ಮಾಡುತ್ತದೆ. ಏಕೆಂದರೆ ಹೂಡಿಕೆದಾರರ ಬಂಡವಾಳ ರಕ್ಷಣೆ ಸೆಬಿಯ ಮುಖ್ಯ ಉದ್ದೇಶ. ಅಂತೆಯೇ ಇತ್ತೀಚೆಗೆ ಸೆಬಿ, “ಲೈಫ್ ಸೈಕಲ್ ಫಂಡ್” ಎಂದು ಕರೆಯಲ್ಪಡುವ ಹೊಸ ಮ್ಯೂಚುಯಲ್ ಫಂಡ್‌ಗಳನ್ನು ಪರಿಚಯಿಸಿದೆ. ಏನಿದು ಲೈಫ್ ಸೈಕಲ್ ಫಂಡ್? ಹೂಡಿಕೆದಾರರಿಗೆ ಎಷ್ಟರ ಮಟ್ಟಿಗೆ ಪ್ರಯೋಜನ ಎಂಬುದನ್ನು ನೋಡಬೇಕಿದೆ. ಸಾಂಪ್ರದಾಯಿಕ ಮ್ಯೂಚುವಲ್ ಫಂಡ್‌ಗಳಿಗೆ ಹೋಲಿಸಿದರೆ, ಲೈಫ್ ಸೈಕಲ್ ಫಂಡ್‌ಗಳು ಒಂದು ವಿಶಿಷ್ಟ ವಿಧಾನವನ್ನು ಅಳವಡಿಸಿಕೊಳ್ಳುತ್ತವೆ. ಮೂಲಭೂತವಾಗಿ,...

Post
ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್

ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್

ಮಧ್ಯಪ್ರಾಚ್ಯ ಯುದ್ಧದ ನಡುವೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (kim jong un) ಇದೀಗ ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಹೌದು, ಇತ್ತೀಚಿಗಷ್ಟೇ ಪುತ್ರಿ ಜೊತೆ ಕ್ರೂಸ್ ಕ್ಷಿಪಣಿ ಪರೀಕ್ಷಿಸಿ, ಶೂಟಿಂಗ್ ಮಾಡಿದ್ದರು. ಇದೀಗ ಮತ್ತೆ ಹೊಸ ಪ್ರಯತ್ನ ಮಾಡಿದ್ದಾರೆ. ಪ್ಯೊಂಗ್ಯಾಂಗ್ ನಲ್ಲಿರುವ ೬೦ನೇ ತರಬೇತಿ ನೆಲೆಗೆ ಭೇಟಿ ನೀಡಿದಾಗ ಕಿಮ್ ಮತ್ತು ಜು ಏ ಸಮರಾಭ್ಯಾಸ ವೀಕ್ಷಿಸಿ, ಒಂದೇ ತರಹದ ಉಡುಗೆ ಧರಿಸಿ, ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಈ...

Post
ದೇಶದಾದ್ಯಂತ ೩೨ ವಿಶ್ವವಿದ್ಯಾಲಯಗಳು ನಕಲಿ: ಕರ್ನಾಟಕದಲ್ಲೂ ೨ ಫೇಕ್ ಯೂನಿವರ್ಸಿಟಿ ಪತ್ತೆ!

ದೇಶದಾದ್ಯಂತ ೩೨ ವಿಶ್ವವಿದ್ಯಾಲಯಗಳು ನಕಲಿ: ಕರ್ನಾಟಕದಲ್ಲೂ ೨ ಫೇಕ್ ಯೂನಿವರ್ಸಿಟಿ ಪತ್ತೆ!

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ೧೨ ರಾಜ್ಯಗಳಲ್ಲಿ ಬರೋಬ್ಬರಿ ೩೨ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಮ್ಮ ರಾಜ್ಯದಲ್ಲೂ ಎರಡು ನಕಲಿ ವಿಶ್ವವಿದ್ಯಾಲಯ ಪತ್ತೆಯಾಗಿವೆ. ಈ ನಕಲಿ ವಿಶ್ವವಿದ್ಯಾಲಯಗಳ ಪೈಕಿ ದೆಹಲಿ ೧ನೇ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಇಂತಹ ವಿಶ್ವವಿದ್ಯಾಲಯಗಳಲ್ಲಿ ದಾಖಲಾದ ನಂತರ ಪಡೆದ ಪದವಿಗಳು ನಿಷ್ಪ್ರಯೋಜಕವಾಗುತ್ತವೆ ಎಂದು ಯುಜಿಸಿ ಸ್ಪಷ್ಟವಾಗಿ ಎಚ್ಚರಿಸಿದೆ. ಜೊತೆಗೆ ಈ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನು ಉದ್ಯೋಗಕ್ಕಾಗಿ ಮಾನ್ಯತೆ ನೀಡಬಾರದು ಎಂದಿದೆ. ಕೇಂದ್ರ ಸರ್ಕಾರವು ನಿರಂತರವಾಗಿ ನಕಲಿ ವಿಶ್ವವಿದ್ಯಾಲಯಗಳ...

Post
ಪುದೀನಾ ಸೊಂಪಾಗಿ ಬೆಳೆಯಬೇಕೇ?

ಪುದೀನಾ ಸೊಂಪಾಗಿ ಬೆಳೆಯಬೇಕೇ?

ಪುದೀನಾ ಸಾಮಾನ್ಯವಾಗಿ ಸೂರ್ಯನ ಬೆಳಕನ್ನು ಇಷ್ಟಪಡುವ ಗಿಡ. ಆದರೆ ಬೇಸಿಗೆಯ ತೀವ್ರ ಬಿಸಿಲು ಇದಕ್ಕೆ ಮಾರಕವಾಗಬಹುದು. ಸರಿಯಾದ ಗೊಬ್ಬರ, ನೀರು ಮತ್ತು ಬಿಸಿಲಿನ ನಿರ್ವಹಣೆ ಮಾಡಿದರೆ ನಿಮ್ಮ ಮನೆಯ ಪುದೀನಾ ಗಿಡವು ವರ್ಷಪೂರ್ತಿ ತಾಜಾ ಎಲೆಗಳನ್ನು ನೀಡುತ್ತದೆ. ಮೇ ಮತ್ತು ಜೂನ್ ತಿಂಗಳಲ್ಲಿ ತಾಪಮಾನ ೪೦-೪೫ ಡಿಗ್ರಿ ತಲುಪಿದಾಗ, ಪುದೀನಾ ಗಿಡವನ್ನು ದಿನವಿಡೀ ಬಿಸಿಲಿನಲ್ಲಿ ಬಿಡಬೇಡಿ. ಬೆಳಗಿನ ೩-೪ ಗಂಟೆಗಳ ಕಾಲ ಮಾತ್ರ ಹಗುರವಾದ ಬಿಸಿಲು ತಗುಲುವಂತೆ ನೋಡಿಕೊಳ್ಳಿ. ಅತಿಯಾದ ಬಿಸಿಲು ಎಲೆಗಳನ್ನು ಸುಡುತ್ತದೆ ಮತ್ತು ಅವುಗಳ...

Post
ಕುಂಭಮೇಳ ಮೊನಾಲಿಸಾ ಕಣ್ಣೀರು

ಕುಂಭಮೇಳ ಮೊನಾಲಿಸಾ ಕಣ್ಣೀರು

ಕುಂಭಮೇಳದಲ್ಲಿ ‘ರುದ್ರಾಕ್ಷಿ ಲೇಡಿ’ ಎಂದು ವೈರಲ್ ಆಗಿದ್ದ ಮೊನಾಲಿಸಾ, ಮುಸ್ಲಿಂ ಯುವಕ ಫರ್ಮಾನ್ ಖಾನ್ ಅವರನ್ನು ವಿವಾಹವಾಗಿದ್ದು, ಇದು ‘ಲವ್ ಜಿಹಾದ್’ ಚರ್ಚೆಗೆ ಕಾರಣವಾಗಿದೆ. ಜೀವ ಬೆದರಿಕೆ ಎದುರಿಸುತ್ತಿರುವ ದಂಪತಿ ರಕ್ಷಣೆ ಕೋರಿದ್ದಾರೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ಕಣ್ಣುಗಳಿಂದಲೇ ವೈರಲ್ ಆಗಿ ಇಡೀ ದೇಶದಲ್ಲಿ ಹಲ್‌ಚಲ್ ಸೃಷ್ಟಿಸಿದ್ದ ಮೊನಾಲಿಸಾ  ಇದೀಗ ಮತ್ತೊಮ್ಮೆ ಸದ್ದು ಮಾಡುತ್ತಿದ್ದಾರೆ. ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿರೋ ಮೋನಿ ಬಗ್ಗೆ ಇದಾಗಲೇ ವಾದ-ಪ್ರತಿವಾದ-ವಿವಾದ ಎಲ್ಲವೂ ಶುರುವಾಗಿಬಿಟ್ಟಿದೆ. ಫರ್ಮಾನ್ ಖಾನ್ ಎನ್ನುವ ನಟನನ್ನು ಪ್ರೀತಿಸಿ ಮದುವೆಯಾಗಿರುವ...

Post
ಕಿಮ್ ಪರ ೯೯.೯೩% ಮತ ಬಿದ್ದರೂ ೦.೦೭% ಹೋಗಿದ್ದು ಯಾರಿಗೆ

ಕಿಮ್ ಪರ ೯೯.೯೩% ಮತ ಬಿದ್ದರೂ ೦.೦೭% ಹೋಗಿದ್ದು ಯಾರಿಗೆ

ಉತ್ತರ ಕೊರಿಯಾ ಸಂಸತ್ ಚುನಾವಣೆಯಲ್ಲಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಮಿತ್ರ ಗುಂಪುಗಳು ೯೯.೯೩% ಮತ ಪಡೆದು  ಭರ್ಜರಿ ಜಯಗಳಿಸಿದ್ದರೂ ೦.೦೭% ಮತ ಹೋಗಿದ್ದು ಯಾರಿಗೆ? –  ವಿಶ್ವಾದ್ಯಂತ ಭಾರೀ ಸದ್ದು ಮಾಡಿದ್ದ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮಾರ್ಚ್ ೧೫ ರಂದು ೧೫ ನೇ ಸುಪ್ರೀಂ ಪೀಪಲ್ಸ್ ಅಸೆಂಬಿ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಪ್ರತಿಯೊಂದು ಸ್ಥಾನವನ್ನು ಗೆದ್ದಿದ್ದಾರೆ...