Home Leader Judgement

Author: Leader Judgement (Leader Judgement)

Post
ಭಾರತೀಯ ಷೇರು ಮಾರು ಕಟ್ಟೆಗಳಲ್ಲಿ ತಲ್ಲಣ

ಭಾರತೀಯ ಷೇರು ಮಾರು ಕಟ್ಟೆಗಳಲ್ಲಿ ತಲ್ಲಣ

 ಭಾರತೀಯ ಷೇರುಪೇಟೆಯಲ್ಲಿ ಇಂದು ತೀವ್ರ ಕುಸಿತ ಕಂಡುಬAದಿದೆ. ಸೆನ್ಸೆಕ್ಸ್ ೧,೭೦೦ ಪಾಯಿಂಟ್ ಹಾಗೂ ನಿಫ್ಟಿ ಫಿಫ್ಟಿ ೪೧೨ ಪಾಯಿಂಟ್‌ಗಳ ಕುಸಿತ ಅನುಭವಿಸಿವೆ. ಎರಡು ದಿನಗಳ ರಜೆ ನಂತರ ಸೋಮವಾರ ಮಾರುಕಟ್ಟೆ ಓಪನ್ ಆಯಿತು. ಮಾರುಕಟ್ಟೆ ತೆರೆಯಲು ಬ್ಲಡ್ ಬಾತ್ ಮುಂದುವರಿದಿದೆ. ಸೆನ್ಸೆಕ್ಸ್ ೧,೭೮೬.೮೭ ಪಾಯಿಂಟ್ ಅಥವಾ ೨.೪೭% ಕುಸಿದು ೭೨,೭೨೨.೭೩ಕ್ಕೆ ತಲುಪಿದೆ. ನಿಫ್ಟಿ ೫೮೦.೫೫ ಪಾಯಿಂಟ್‌ಗಳು ಅಥವಾ ೨.೫೧% ಕುಸಿದು ೨೨,೫೩೦.೫೫ ಕ್ಕೆ ತಲುಪಿದೆ. ಆರಂಭಿಕ ವಹಿವಾಟಿನಲ್ಲಿ ಯುಎಸ್‌ಡಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ೩೩ ಪೈಸೆ...

Post
ತೈಲ, ಎಲ್‌ಪಿಜಿ ಆಯ್ತು.. ಭಾರತಕ್ಕೀಗ ರಸಗೊಬ್ಬರ ಪೂರೈಕೆ, ಆಹಾರ ಭದ್ರತೆ ಮೇಲೆ ಎಫೆಕ್ಟ್ ಭೀತಿ

ತೈಲ, ಎಲ್‌ಪಿಜಿ ಆಯ್ತು.. ಭಾರತಕ್ಕೀಗ ರಸಗೊಬ್ಬರ ಪೂರೈಕೆ, ಆಹಾರ ಭದ್ರತೆ ಮೇಲೆ ಎಫೆಕ್ಟ್ ಭೀತಿ

ಬ್ರಿಟಿಷರ ಆಳ್ವಿಕೆಯಿಂದ ಸ್ವತಂತ್ರವಾದ ಭಾರತವನ್ನು ಮುನ್ನಡೆಸುವುದು ಆಗ ಸವಾಲಿನ ಸಂಗತಿಯಾಗಿತ್ತು. ಹೆಚ್ಚುತ್ತಿದ್ದ ಜನಸಂಖ್ಯೆಗೆ ಆಗ ಆಹಾರ ಭದ್ರತೆ ಒದಗಿಸುವುದು ಪ್ರಮುಖ ಉದ್ದೇಶವಾಗಿತ್ತು. ಬರಗಾಲ, ಕ್ಷಾಮ, ನಿಧಾನಗತಿಯ ನೈಸರ್ಗಿಕ ಕೃಷಿಯಿಂದ ದೇಶದಲ್ಲಿ ಆಹಾರ ಅಭದ್ರತೆ ಉಂಟಾಗಿತ್ತು. ಕೂಳಿಗಾಗಿ ಭಾರತೀಯರು ಪರಿತಪಿಸುವಂತಾಗಿತ್ತು. ದೇಶಕ್ಕೆ ಮೊದಲು ಆಹಾರ ಭದ್ರತೆ ಒದಗಿಸಬೇಕೆಂದು ‘ಹಸಿರು ಕ್ರಾಂತಿ’ ಜಾರಿಗೆ ಬಂತು. ದೇಶದ ಕೃಷಿಯಲ್ಲಿ ಸುಧಾರಣೆ ತರಲಾಯಿತು. ವೈಜ್ಞಾನಿಕ ಕೃಷಿ ಪದ್ಧತಿಯಲ್ಲಿ ರಸಗೊಬ್ಬರ ಬಳಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಯಿತು. ರಸಗೊಬ್ಬರಗಳು ಸಸ್ಯಗಳ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು (ಸಾರಜನಕ,...

Post
ಭಾರತ ಸ್ವತಂತ್ರ ಇಂಧನ ನೀತಿ ಬಗ್ಗೆ ಯೋಚಿಸಲು ಇದು ಸೂಕ್ತ ಸಮಯವೇ?

ಭಾರತ ಸ್ವತಂತ್ರ ಇಂಧನ ನೀತಿ ಬಗ್ಗೆ ಯೋಚಿಸಲು ಇದು ಸೂಕ್ತ ಸಮಯವೇ?

ಭಾರತವು ಪಳೆಯುಳಿಕೆ ಅನಿಲವಿಲ್ಲದ ಅಡುಗೆ ಇಂಧನ ವ್ಯವಸ್ಥೆಯನ್ನು ಮರುಕಲ್ಪಿಸಿಕೊಳ್ಳಬೇಕು ಮತ್ತು ಸಾಂಪ್ರದಾಯಿಕ ವಿಧಾನಗಳ ಮೇಲೆ ಹೆಚ್ಚು ಅವಲಂಬಿತವಾಗಬೇಕು ಎಂದು ಲೇಖಕ ಇಂದ್ರ ಶೇಖರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಮಸ್ಯೆ ಎದುರಿಸಬೇಕಾದ ಅಗತ್ಯವಿಲ್ಲ ಎಂದು ಸರ್ಕಾರ ಭರವಸೆ ನೀಡಿದ್ದರೂ, ಜನರು ಮಾತ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ದೇಶದ ಎಲ್‌ಎನ್‌ಜಿ, ಎಲ್‌ಪಿಜಿ ಬಳಕೆದಾರರ ಮೇಲೆ ಗಂಭೀರ ಪರಿಣಾಮ ಬೀರಿದೆ. ಗ್ಯಾಸ್ ಬೆಲೆಗಳು ಗಗನಕ್ಕೇರುತ್ತಿವೆ, ದೇಶದ ವಿವಿಧೆಡೆ ಜನರು ಸಿಲಿಂಡರ್‌ಗಾಗಿ ಸರತಿ ಸಾಲುಗಳಲ್ಲಿ ನಿಲ್ಲುವಂತಾಗಿದೆ. ಕಳೆದ ಕೆಲವು...

Post
ಸಂಪಾದಕೀಯ

ಸಂಪಾದಕೀಯ

ಸಂಘರ್ಷದ ಎಫೆಕ್ಟ್; ರಸಗೊಬ್ಬರಗಳ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಯೂರಿಯಾ ರಫ್ತು ಬೆಲೆಗಳು ಕಳೆದ ಶುಕ್ರವಾರ ಮೆಟ್ರಿಕ್ ಟನ್‌ಗೆ ಸುಮಾರು 40% ರಷ್ಟು ಏರಿಕೆಯಾಗಿವೆ. ಪ್ರಸ್ತುತ ಬೆಲೆಯು 700 ಡಾಲರ್‌ಗಿಂತ (ಅಂದಾಜು 58,000 ದಿಂದ 65,000 ರೂಪಾಯಿ) ಹೆಚ್ಚಾಗಿದೆ. ಯುದ್ಧ ಆರಂಭವಾಗುವ ಮೊದಲು ಇದು 500 ಡಾಲರ್‌ಗಿಂತ ಕಡಿಮೆ ಇತ್ತು. ಇರಾನ್ ವಲಯದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಒಟ್ಟಾರೆ ರಸಗೊಬ್ಬರಗಳ ಬೆಲೆ 32% ರಷ್ಟು ಹೆಚ್ಚಾಗಿದೆ. ಯುದ್ಧ ಮುಂದುವರಿದರೆ ಯೂರಿಯಾದಂತಹ ಸಾರಜನಕ ಆಧಾರಿತ ರಸಗೊಬ್ಬರಗಳ ಬೆಲೆಗಳು...

Post
Section 80C Decoded: Everything You Need to Know for 2026

The Master Guide to Section 80C: How to Save ₹1.5 Lakh in Taxes

Section 80C: Specified Investments (i) Life Insurance Premium paid to Any Insurance Company Limit of premium allowed (Lower of the following) Policy taken before 1.4.2012 Policy taken between 1.4.2012 to 31.3.2013 Policy taken on or after 1.4.2013 Premium Paid or Premium Paid or Premium Paid or 20% of Policy Amount (Sum Assured) 10% of Policy Amount (Sum Assured) 10% of Policy...

Post
Executive Review: The Majesty of Wat Traimit

The Leader’s Verdict: Bangkok’s Golden Buddha Unveiled

The Golden Buddha, officially known as Phra Phuttha Maha Suwanna Patimakon, is one of Thailand’s most significant national treasures. Located in the temple of Wat Traimit at the edge of Bangkok’s Chinatown (Yaowarat), it is recognized by the Guinness World Records as the world’s largest solid gold statue. ·  Weight: Approximately 5.5 tonnes (5,500 kg)....