Home Health

Category: Health

Post
ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ತೀವ್ರ ತಲೆನೋವಿನ ಜೊತೆಗೆ ಆತಂಕವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇದು ಮಾನಸಿಕ ಅಸ್ವಸ್ಥತೆಯ ಸಂಕೇತವಾಗಿರಬಹುದು. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಹಾಗಾಗಿ ಇಂತಹ ಸಂದರ್ಭದಲ್ಲಿ, ಈ ಸ್ಥಿತಿ ಎಷ್ಟು ಗಂಭೀರವಾಗಬಹುದು, ಅದನ್ನು ಹೇಗೆ ತಡೆಯುವುದು ಮತ್ತು ಯಾವಾಗ ವೈದ್ಯರನ್ನು ಸಂಪರ್ಕಿಸುವುದು ಎಂಬುದರ ಬಗ್ಗೆ ತಿಳಿದಿದ್ದಲ್ಲಿ ಇಂತಹ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಬಹುದು.  ವ್ಯಕ್ತಿಯಲ್ಲಿ ಆತಂಕ ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ...

Post
ಹೆಚ್ಚು ಎಣ್ಣೆಯುಕ್ತ ಆಹಾರ ಸೇವನೆಯಿಂದ ಹೃದಯದಲ್ಲಿ ಬ್ಲಾಕೇಜ್

ಹೆಚ್ಚು ಎಣ್ಣೆಯುಕ್ತ ಆಹಾರ ಸೇವನೆಯಿಂದ ಹೃದಯದಲ್ಲಿ ಬ್ಲಾಕೇಜ್

ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬನ್ನು ಒಳಗೊಂಡಿರುವ ಅತಿಯಾದ ಎಣ್ಣೆಯುಕ್ತ ಮತ್ತು ಹುರಿದ ಆಹಾರಗಳು ಕಾಲಾನಂತರದಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು. ಆದರೆ ಎಣ್ಣೆ ರಾತ್ರೋರಾತ್ರಿ ಅಡಚಣೆಗೆ ಕಾರಣವಾಗುವುದಿಲ್ಲ, ಕಳಪೆ ಆಹಾರ, ವ್ಯಾಯಾಮದ ಕೊರತೆ ಮತ್ತು ಜೀವನಶೈಲಿಯ ಅಭ್ಯಾಸಗಳ ಸಂಯೋಜನೆಯ ಮೂಲಕವೂ ಹೃದಯ ಕಾಯಿಲೆ ಹೆಚ್ಚುತ್ತದೆ. ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸೋದ್ರಿಂದ ಹೃದಯಘಾತವಾಗುತ್ತಾ ಅಥವಾ ಹೃದಯದಲ್ಲಿ ಬ್ಲಾಕೇಜ್ ಆಗುತ್ತಾ ಎನ್ನುವುದಕ್ಕೆ ಸರಳವಾದ ಉತ್ತರವೆಂದರೆ ಎಣ್ಣೆಯೊಂದೇ ಕಾರಣ ಎನ್ನಲು ಸಾಧ್ಯವಿಲ್ಲ. ವೈದ್ಯಕೀಯವಾಗಿ ಪರಿಧಮನಿಯ ಅಪಧಮನಿ ಕಾಯಿಲೆ ಎಂದು ಕರೆಯಲ್ಪಡುವ...

Post
ಕಾರ್ಬೋಹೈಡ್ರೇಟ್ ಮತ್ತು ಕೊಬ್ಬು: ಇವರಡರಲ್ಲಿ ಆರೋಗ್ಯಕ್ಕೆ ಯಾವುದು ಹೆಚ್ಚು ಹಾನಿಕಾರಕ

ಕಾರ್ಬೋಹೈಡ್ರೇಟ್ ಮತ್ತು ಕೊಬ್ಬು: ಇವರಡರಲ್ಲಿ ಆರೋಗ್ಯಕ್ಕೆ ಯಾವುದು ಹೆಚ್ಚು ಹಾನಿಕಾರಕ

ಕಾರ್ಬೋಹೈಡ್ರೇಟ್ ಹೆಚ್ಚಿರುವ ಆಹಾರದಿಂದ ತೂಕ ಹೆಚ್ಚಾಗುತ್ತದೆ. ಮಧುಮೇಹ, ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು. ಕಾರ್ಬೋಹೈಡ್ರೇಟ್ ದೇಹಕ್ಕೆ ಗ್ಲೂಕೋಸ್ ಒದಗಿಸುತ್ತವೆ. ಗ್ಲೂಕೋಸ್ ಹೆಚ್ಚಿರುವುದು ಹಾನಿಕಾರಕವಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ ಅವಶ್ಯವಾಗಿದೆ. ಪ್ರತಿಯೊಬ್ಬರೂ ಸಾಕಷ್ಟು ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ಸಾಮಾನ್ಯವಾಗಿ ಫಿಟ್‌ನೆಸ್‌ಗೆ ಹೆಚ್ಚು ಒತ್ತು ನೀಡುವವರು ತಮ್ಮ ಆಹಾರದಿಂದ ಕಾರ್ಬೋಹೈಡ್ರೇಟ್‌ಗಳನ್ನು ತೆಗೆದುಹಾಕುವುದನ್ನು ಹೆಚ್ಚಾಗಿ ಕಾಣಬಹುದು. ಆದರೆ, ಕಾರ್ಬೋಹೈಡ್ರೇಟ್‌ಗಳು ನಿಜವಾಗಿಯೂ ಹಾನಿಕಾರಕವೇ?...

Post
ಗಡಸು ನೀರು ಕೂದಲು ಉದುರುವಿಕೆಗೆ ಕಾರಣ

ಗಡಸು ನೀರು ಕೂದಲು ಉದುರುವಿಕೆಗೆ ಕಾರಣ

ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಕೆಲವರಂತೂ ಪೋಷಕಾಂಶ ಭರಿತ ಆಹಾರವನ್ನು ಸೇವಿಸಿದರೂ ಕೂದಲು ಉದುರುವುದು ಮಾತ್ರ ನಿಲ್ಲೋದಿಲ್ಲ. ಇದಕ್ಕೆ ಅವರು ನೀರನ್ನು ದೂರುತ್ತಾರೆ. ಗಡಸು ನೀರಿನ ಬಳಕೆಯಿಂದ ಕೂದಲು ಉದುರುತ್ತದೆ ಎನ್ನುತ್ತಾರೆ. ನಮ್ಮಲ್ಲಿ ಅನೇಕರು ಕೂದಲು ಉದುರುವುದಕ್ಕೆ ಗಡಸು ನೀರು ಕಾರಣ, ನೀರು ಸರಿಯಿಲ್ಲ ಎನ್ನುವುದನ್ನು ನೀವು ಕೇಳಿರಬಹುದು. ಗಡಸು ನೀರಿನಲ್ಲಿ ತಲೆಸ್ನಾನ ಮಾಡೋದರಿಂದ ಕೂದಲು ಉದುರಲು ಆರಂಭಿಸಿದೆ ಎನ್ನುತ್ತಾರೆ. ಆದರೆ ನಿಜಕ್ಕೂ ಕೂದಲು ಉದುರಲು ಗಡಸು ನೀರು ಕಾರಣವಾಗುತ್ತಾ ಎನ್ನುವ ಪ್ರಶ್ನೆ ಬಹುತೇಕರಲ್ಲಿದೆ. ತಲೆ...

Post
ಪುದೀನಾ ಸೊಂಪಾಗಿ ಬೆಳೆಯಬೇಕೇ?

ಪುದೀನಾ ಸೊಂಪಾಗಿ ಬೆಳೆಯಬೇಕೇ?

ಪುದೀನಾ ಸಾಮಾನ್ಯವಾಗಿ ಸೂರ್ಯನ ಬೆಳಕನ್ನು ಇಷ್ಟಪಡುವ ಗಿಡ. ಆದರೆ ಬೇಸಿಗೆಯ ತೀವ್ರ ಬಿಸಿಲು ಇದಕ್ಕೆ ಮಾರಕವಾಗಬಹುದು. ಸರಿಯಾದ ಗೊಬ್ಬರ, ನೀರು ಮತ್ತು ಬಿಸಿಲಿನ ನಿರ್ವಹಣೆ ಮಾಡಿದರೆ ನಿಮ್ಮ ಮನೆಯ ಪುದೀನಾ ಗಿಡವು ವರ್ಷಪೂರ್ತಿ ತಾಜಾ ಎಲೆಗಳನ್ನು ನೀಡುತ್ತದೆ. ಮೇ ಮತ್ತು ಜೂನ್ ತಿಂಗಳಲ್ಲಿ ತಾಪಮಾನ ೪೦-೪೫ ಡಿಗ್ರಿ ತಲುಪಿದಾಗ, ಪುದೀನಾ ಗಿಡವನ್ನು ದಿನವಿಡೀ ಬಿಸಿಲಿನಲ್ಲಿ ಬಿಡಬೇಡಿ. ಬೆಳಗಿನ ೩-೪ ಗಂಟೆಗಳ ಕಾಲ ಮಾತ್ರ ಹಗುರವಾದ ಬಿಸಿಲು ತಗುಲುವಂತೆ ನೋಡಿಕೊಳ್ಳಿ. ಅತಿಯಾದ ಬಿಸಿಲು ಎಲೆಗಳನ್ನು ಸುಡುತ್ತದೆ ಮತ್ತು ಅವುಗಳ...